thekarnatakatoday.com
Karavali Karnataka

ನಕ್ಸಲರಿಗೆ ಶರಣಾಗತಿ ಎಂಬ ಪ್ಯಾಕೇಜ್ ನೀಡಿ ರೆಡ್ ಕಾರ್ಪೆಟ್ ಸ್ವಾಗತ ನೀಡುತ್ತಿರುವುದು ನಾಗರಿಕ ಸಮಾಜನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ:: ಸುನಿಲ್ ಕುಮಾರ್

“ರಾಜ್ಯದಲ್ಲಿ ಆರು ಮಂದಿ ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ

ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನಿಲ್‌ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಮಾಧ್ಯದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ

. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿಯಾಗಿದೆ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ


. ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ


ಸಿದ್ದರಾಮಯ್ಯನವರೇ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


https://www.kannadaprabha.com/karnataka/2025/Jan/08/bjp-mla-sunil-kumar-reaction-on-naxal-surrender-package#:~:text=%E0%B2%B0%E0%B2%BE%E0%B2%9C%E0%B3%8D%E0%B2%AF%E0%B2%A6%E0%B2%B2%E0%B3%8D%E0%B2%B2%E0%B2%BF%20%E0%B2%86%E0%B2%B0%E0%B3%81%20%E0%B2%AE%E0%B2%82%E0%B2%A6%E0%B2%BF%20%E0%B2%A8%E0%B2%95%E0%B3%8D%E0%B2%B8%E0%B2%B2%E0%B2%B0%E0%B2%BF%E0%B2%97%E0%B3%86%20%E0%B2%B8%E0%B2%B0%E0%B3%8D%E0%B2%95%E0%B2%BE%E0%B2%B0%20%E0%B2%B6%E0%B2%B0%E0%B2%A3%E0%B2%BE%E0%B2%97%E0%B2%A4%E0%B2%BF%20%E0%B2%AA%E0%B3%8D%E0%B2%AF%E0%B2%BE%E0%B2%95%E0%B3%87%E0%B2%9C%E0%B3%8D%20%E0%B2%A8%E0%B3%80%E0%B2%A1%E0%B3%81%E0%B2%A4%E0%B3%8D%E0%B2%A4%E0%B2%BF%E0%B2%B0%E0%B3%81%E0%B2%B5%E0%B3%81%E0%B2%A6%E0%B3%81%20%E0%B2%A8%E0%B2%BE%E0%B2%97%E0%B2%B0%E0%B2%BF%E0%B2%95%20%E0%B2%B8%E0%B2%AE%E0%B2%BE%E0%B2%9C%E0%B2%B5%E0%B2%A8%E0%B3%8D%E0%B2%A8%E0%B3%81%20%E0%B2%AC%E0%B3%86%E0%B2%9A%E0%B3%8D%E0%B2%9A%E0%B2%BF%E0%B2%AC%E0%B3%80%E0%B2%B3%E0%B2%BF%E0%B2%B8%E0%B2%BF%E0%B2%A6%E0%B3%86%20%E0%B2%8E%E0%B2%82%E0%B2%A6%E0%B3%81%20%E0%B2%AC%E0%B2%BF%E0%B2%9C%E0%B3%86%E0%B2%AA%E0%B2%BF%E0%B2%AF,%E0%B2%8E%E0%B2%82%E0%B2%A6%E0%B3%81%20%E0%B2%85%E0%B2%B8%E0%B2%AE%E0%B2%BE%E0%B2%A7%E0%B2%BE%E0%B2%A8%20%E0%B2%B5%E0%B3%8D%E0%B2%AF%E0%B2%95%E0%B3%8D%E0%B2%A4%E0%B2%AA%E0%B2%A1%E0%B2%BF%E0%B2%B8%E0%B2%BF%E0%B2%A6%E0%B3%8D%E0%B2%A6%E0%B2%BE%E0%B2%B0%E0%B3%86.

Related posts

ಹಲ್ಲೆ ಆರೋಪಿಗಳಿಂದ ಜೀವ ಬೆದರಿಕೆ ರಕ್ಷಣೆಗಾಗಿಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊರೆ ಹೋದ ಮಲ್ಪೆ ದಂಪತಿಗಳು

The Karnataka Today

ಜಿಲ್ಲೆಯಾದ್ಯಂತ ಸರಕಾರದ ಹೆಸರು ಕೆಡಿಸುವಂತ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳನ್ನು ನಡೆಸಲು ಆಸ್ಪದ ನೀಡುವುದಿಲ್ಲ- ಕೃಷ್ಣ ಶೆಟ್ಟಿ ಬಜಗೋಳಿ 

The Karnataka Today

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರ ಕಾರ್ಯಾಚರಣೆ 3ಲಕ್ಷ 34ಸಾವಿರ ಮೌಲ್ಯದ ಗಾಂಜಾ ವಶ ಇಬ್ಬರ ಬಂಧನ

The Karnataka Today

Leave a Comment