ಉಡುಪಿ ನಗರ ಸಿಟಿ ಬಸ್ ಸ್ಟ್ಯಾಂಡ್ ರಿಕ್ಷಾ ಚಾಲಕರ ದಾಂಧಲೆ ಬಾಡಿಗೆ ಮಾಡುತ್ತಿದ್ದ ಅಮಾಯಕ ರಿಕ್ಷಾ ಚಾಲಕನ ಮೇಲೆ ಹಲ್ಲೆ

35

ಉಡುಪಿ ನಗರ ಸಿಟಿ ಬಸ್ ಸ್ಟ್ಯಾಂಡ್ ರಿಕ್ಷಾ ನಿಲ್ದಾಣದಲ್ಲಿ ಬಾಡಿಗೆ ಮಾಡುತ್ತಿದ್ದ ರಿಕ್ಷಾ ಚಾಲಕನ ಮೇಲೆ ಹಲ್ಲೆ.

ಉಡುಪಿ ನಗರದಲ್ಲಿ ರಿಕ್ಷಾ ಚಾಲನೆ ನಡೆಸಲು ಸ್ಥಳೀಯರಿಗೆ ಅವಕಾಶ ನೀಡದೆ ಹೊರ ಜಿಲ್ಲೆಗಳ ರಿಕ್ಷಾ ಚಾಲಕರಿಂದ ಹೆಚ್ಚಿನ ಹಣ ಪಡೆದು ರಿಕ್ಷಾ ಚಾಲನೆಗೆ ಅವಕಾಶ ಮಾಡಿ ಕೊಡುತ್ತಿರುವ ಆರೋಪ ಕೇಳಿ ಬರುತ್ತಿದೆ

ಸ್ಥಳೀಯ ರಿಕ್ಷಾ ಚಾಲಕರಿಗೆ ರಿಕ್ಷಾ ಚಲಾವಣೆಗೆ ಅವಕಾಶ ನೀಡದೆ ಹಲ್ಲೆ ನಡೆಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ

ಮಂಜುನಾಥ ಇವರು ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ನಗರಸಭೆ ನಿಲ್ದಾಣದಲ್ಲಿ ಆಟೋರಿಕ್ಷಾವನ್ನುಚಲಾಯಿಸಿಕೊಂಡಿದ್ದು.

ದಿನಾಂಕ:13/01/2025 ರಂದು ಸಂಜೆ 5 ಗಂಟೆಗೆ ಸರ್ವಿಸ್‌ ಬಸ್‌ ನಿಲ್ದಾಣದ ಬಳಿ ಇರುವ ಡಿ.ಡಿ.ಪಿ ಆಟೋ ನಿಲ್ದಾಣಕ್ಕೆ ರಿಕ್ಷಾ ಬಾಡಿಗೆಗೆ ಹೋದಾಗ ಅಲ್ಲಿಯ ಆಟೋರಿಕ್ಷಾ ನಂಬ್ರ KA 20 AB 0392 ನೇ ಚಾಲಕರಾದ ಮಹೇಶ್‌ ಮತ್ತು ಆಟೋರಿಕ್ಷಾ ನಂಬ್ರ KA 20 AC 1595 ನೇ ಚಾಲಕ ರಾಘು ರವರು

ದೂರುದಾರರ ಆಟೋರಿಕ್ಷಾವನ್ನು ನಿಲ್ದಾಣದ ಒಳಗಡೆ ಪ್ರವೇಶಿಸುವುದನ್ನು ಅಡ್ಡಗಟ್ಟಿ ತಡೆದು ಅವಾಚ್ಯ ಶಬ್ಧಗಳಿಂದ ಬೈದು ಜೀವ ಬೆದರಿಕೆ ಹಾಕಿರುತ್ತಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ ಯಲ್ಲಿ ಪ್ರಕರಣ 🙏ದಾಖಲಾಗಿದೆ “

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...