ಉಡುಪಿ ನಗರ ಸಿಟಿ ಬಸ್ ಸ್ಟ್ಯಾಂಡ್ ರಿಕ್ಷಾ ಚಾಲಕರ ದಾಂಧಲೆ ಬಾಡಿಗೆ ಮಾಡುತ್ತಿದ್ದ ಅಮಾಯಕ ರಿಕ್ಷಾ ಚಾಲಕನ ಮೇಲೆ ಹಲ್ಲೆ

3

ಉಡುಪಿ ನಗರ ಸಿಟಿ ಬಸ್ ಸ್ಟ್ಯಾಂಡ್ ರಿಕ್ಷಾ ನಿಲ್ದಾಣದಲ್ಲಿ ಬಾಡಿಗೆ ಮಾಡುತ್ತಿದ್ದ ರಿಕ್ಷಾ ಚಾಲಕನ ಮೇಲೆ ಹಲ್ಲೆ.

ಉಡುಪಿ ನಗರದಲ್ಲಿ ರಿಕ್ಷಾ ಚಾಲನೆ ನಡೆಸಲು ಸ್ಥಳೀಯರಿಗೆ ಅವಕಾಶ ನೀಡದೆ ಹೊರ ಜಿಲ್ಲೆಗಳ ರಿಕ್ಷಾ ಚಾಲಕರಿಂದ ಹೆಚ್ಚಿನ ಹಣ ಪಡೆದು ರಿಕ್ಷಾ ಚಾಲನೆಗೆ ಅವಕಾಶ ಮಾಡಿ ಕೊಡುತ್ತಿರುವ ಆರೋಪ ಕೇಳಿ ಬರುತ್ತಿದೆ

ಸ್ಥಳೀಯ ರಿಕ್ಷಾ ಚಾಲಕರಿಗೆ ರಿಕ್ಷಾ ಚಲಾವಣೆಗೆ ಅವಕಾಶ ನೀಡದೆ ಹಲ್ಲೆ ನಡೆಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ

ಮಂಜುನಾಥ ಇವರು ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ನಗರಸಭೆ ನಿಲ್ದಾಣದಲ್ಲಿ ಆಟೋರಿಕ್ಷಾವನ್ನುಚಲಾಯಿಸಿಕೊಂಡಿದ್ದು.

ದಿನಾಂಕ:13/01/2025 ರಂದು ಸಂಜೆ 5 ಗಂಟೆಗೆ ಸರ್ವಿಸ್‌ ಬಸ್‌ ನಿಲ್ದಾಣದ ಬಳಿ ಇರುವ ಡಿ.ಡಿ.ಪಿ ಆಟೋ ನಿಲ್ದಾಣಕ್ಕೆ ರಿಕ್ಷಾ ಬಾಡಿಗೆಗೆ ಹೋದಾಗ ಅಲ್ಲಿಯ ಆಟೋರಿಕ್ಷಾ ನಂಬ್ರ KA 20 AB 0392 ನೇ ಚಾಲಕರಾದ ಮಹೇಶ್‌ ಮತ್ತು ಆಟೋರಿಕ್ಷಾ ನಂಬ್ರ KA 20 AC 1595 ನೇ ಚಾಲಕ ರಾಘು ರವರು

ದೂರುದಾರರ ಆಟೋರಿಕ್ಷಾವನ್ನು ನಿಲ್ದಾಣದ ಒಳಗಡೆ ಪ್ರವೇಶಿಸುವುದನ್ನು ಅಡ್ಡಗಟ್ಟಿ ತಡೆದು ಅವಾಚ್ಯ ಶಬ್ಧಗಳಿಂದ ಬೈದು ಜೀವ ಬೆದರಿಕೆ ಹಾಕಿರುತ್ತಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ ಯಲ್ಲಿ ಪ್ರಕರಣ 🙏ದಾಖಲಾಗಿದೆ “

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...