thekarnatakatoday.com
Karavali Karnataka

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣಶೆಟ್ಟಿ ಬಜಗೋಳಿ ಆಯ್ಕೆ

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಬಜಗೋಳಿ ಪ್ರಚಂಡ ಬಹುಮತದಿಂದ ಜಯ

ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸ್ ಆಂತರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲಾಧ್ಯಕ್ಷ ರಾಗಿ ಕೃಷ್ಣ ಶೆಟ್ಟಿ ಬಜಗೋಳಿ ಬಹುಮತದಿಂದ ಆಯ್ಕೆ

ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನಡೆದ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಗೆ ಐದು ಜನ ಅಭ್ಯರ್ಥಿಗಳು ಕಣದಲ್ಲಿ ಇದ್ದರು.

ಕೃಷ್ಣ ಶೆಟ್ಟಿ ಬಜಗೋಳಿ 6399 , ಅರ್ಜುನ್ ನಾಯರಿ 6160 , ಪ್ರಮೋದ್ ಪೂಜಾರಿ 3070, ಅಭಿಜಿತ್ ಕೋಟಿಯಾನ್ 270 , ಶೇಕ್ ಮೊಹಮ್ಮದ್ ಅತೀಫ್ 108 ಮತ ಪಡೆದರು

ಮಾಜಿ ಸಚಿವರ ಆಪ್ತ ಸಹಾಯಕನ ಮಗ ಹಾಗೂ ಸಾಮಾನ್ಯಕಾರ್ಯಕರ್ತನ ನಡುವೆ ನಡೆದ ಜಿದ್ದಾ ಜಿದ್ದಿಯ ಹೋರಾಟದಲ್ಲಿ ಸಾಮಾನ್ಯ ಕಾರ್ಯಕರ್ತನ ಜಯ ಪಕ್ಷದಲ್ಲಿ ಸಂಚಲನ ಮೂಡಿಸಿದೆ

Related posts

ಉಡುಪಿ -ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜುಗಲ್ ಬಂದಿ ಭಜನಾ ಸ್ಪರ್ಧೆ ಬೆಳ್ತಂಗಡಿಯ ಸುನಾದ ವಿನೋದಿನಿ ಭಜನಾ ತಂಡಕ್ಕೆ ಪ್ರಶಸ್ತಿ

The Karnataka Today

ಎಸ್‌ಡಿಪಿಐ ಪಕ್ಷದ ಮುಖಂಡರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

The Karnataka Today

ಮುಡಾ ಆಯುಕ್ತರ ಕರ್ತವ್ಯಕ್ಕೆ ಅಡ್ಡಿ, ಬೆದರಿಕೆ ಬ್ರೋಕರ್ ಗಳ ವಿರುದ್ಧ ಪ್ರಕರಣ ದಾಖಲು

The Karnataka Today

Leave a Comment