ಕಪ್ಪುಪಟ್ಟಿಯಿಂದ ಆರ್ ಟಿಐ ಕಾರ್ಯಕರ್ತ ಸಾಯಿಬಣ್ಣ ಅವರನ್ನು ಹೆಸರು ತೆಗೆಯಲು ಡಾಕಪ್ಪ ಅವರು ರೂ. 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಗುರುವಾರ ರೂ. 1 ಲಕ್ಷದ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡ ಬಳಿಕ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಡಿವೈಎಸ್ ಪಿ ಗೀತಾ ಬೇನಾಳ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
Leave a comment