ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗುಂಪು ಗಲಾಟೆ ಭಯದ ವಾತಾವರಣ ನಿರ್ಮಾಣ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

2

ಮಾಯಾ ಆರ್, ಇವರು ಉಡುಪಿ ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯದಲ್ಲಿ ಹಿರಿಯ ಶಿರೇಸ್ತದಾರರಾಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ

ಉಡುಪಿ ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯದ ಆವರಣದ ಮುಂದೆ 10 ರಿಂದ 20 ಜನರು ಗುಂಪು ಸೇರಿಕೊಂಡಿದ್ದು, ಅವರನ್ನು ವಿಚಾರಿಸಿದಾಗ ಅವರುಗಳು ಮಾನ್ಯ ಎಸಿಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯದ Ex Case No 297/2023 ರಲ್ಲಿ ಡೆಲವರಿ ವಾರೆಂಟ್ ಕಾರ್ಯಗತಗೊಳಿಸುವ ಸಂಬಂಧ

ಮಾನ್ಯ ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯದ ನ್ಯಾಯಾಧೀಶರನ್ನು ಭೇಟಿ ಆಗಲು ಮುಂದಾಗಿರುವುದಾಗಿ ತಿಳಿಸಿದ್ದು, ಅದಕ್ಕೆ ಫಿರ್ಯಾದುದಾರರು ನ್ಯಾಯಾಧೀಶರ ಅನುಮತಿಯನ್ನು ಪಡೆಯದೇ ಯಾರು ಭೇಟಿ ಆಗಲು ಸಾಧ್ಯವಿಲ್ಲ

ನ್ಯಾಯಾಲಯದ ಆದೇಶವನ್ನು ಎಲ್ಲರೂ ಸಹಾ ಪಾಲಿಸಬೇಕು ಎಂದು ತಿಳಿಸಿದರೂ ಕೂಡ Ex Case No 297/2023 ರಲ್ಲಿನ ಪ್ರಕರಣಕ್ಕೆ ಸಂಬಂಧಿಸಿದ J.Dr’s ಗಳು ಹಾಗೂ ಇತರರನ್ನು ಒಳಗೊಂಡ ಅಕ್ರಮ ಗುಂಪು ಸೇರಿಕೊಂಡು

ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯದ ಆವರಣದ ಮುಂದೆ ಗಲಾಟೆ-ಸೃಷ್ಟಿಸಿ ಗೊಂದಲ ಉಂಟುಮಾಡಿ ನ್ಯಾಯಾಲಯದ ಕಾರ್ಯಕಲಾಪಗಳಿಗೆ ಅನಗತ್ಯ ಅಡ್ಡಿಪಡಿಸಿರುವುದಲ್ಲದೇ

ಸ್ಥಳದಲ್ಲಿ ಭಯದ ವಾತವಾರಣ ಸೃಷ್ಟಿಮಾಡಿರುವುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ : 0055/2025 u/s 189(2) , 221 ಜೊತೆಗೆ 190 ಬಿಎನ್ ಎಸ್ ರಂತೆ ಪ್ರಕರಣ ದಾಖಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...