thekarnatakatoday.com
News

ಪಡುಬಿದ್ರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಸನ್ನ ಪಿ ಎಸ್ ಇವರಿಗೆ ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಗೌರವ

*ಪಡುಬಿದ್ರಿ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ

ಕರ್ನಾಟಕ ರಾಜ್ಯ ಸರಕಾರವು 2022 ರ ಪ್ರತಿಷ್ಠಿತ ಮುಖ್ಯ ಮಂತ್ರಿ ಪದಕಕ್ಕೆ 197 ಪೋಲಿಸ್ ಅಧಿಕಾರಿಗಳ ಆಯ್ಕೆ ಘೋಷಿಸಿದ್ದು.

. ಪ್ರಶಸ್ತಿ ಪುರಸ್ಕೃತರಲ್ಲಿ ಪೋಲಿಸ್ ಇಲಾಖೆಯಲ್ಲಿ ಅಧಿಕಾರಿಯಾಗಿ ಕಾರ್ಕಳ , ಮಂಗಳೂರು ವಿವಿಧ ಕಡೆಗಳಲ್ಲಿ ಅಸಾಧಾರಣ ಪ್ರಾಮಾಣಿಕ ಹಾಗು ನಿಷ್ಠೆಯಿಂದ ದಕ್ಷ ಅಧಿಕಾರಿಯಾಗಿ ಸೇವೆಗೃೆದು ಪ್ರಸ್ತುತ

ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಅಗಿರುವ ಪ್ರಸನ್ನ ಪಿ.ಎಸ್ ರವರು ಕರ್ನಾಟಕ ಸರ್ಕಾರದ 2022 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಪುರಸ್ಕೃತರಾಗಿರುತ್ತಾರೆ.


*ಎಪ್ರಿಲ್ 2 ರಂದು ಬೆಂಗಳೂರು ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ..*

Related posts

ಕೃಷ್ಣಾ ಮೇಲ್ದಂಡೆ ಯೋಜನೆ ವಿಳಂಬ ವಿರೋಧಿಸಿ ಪ್ರತಿಭಟನೆ ಬಿಜೆಪಿ ಸಂಸದ ಗೋವಿಂದ ಕಾರಜೋಳ ಭಾಷಣ ವೇಳೆ ರೈತರ ಆಕ್ರೋಶ

The Karnataka Today

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅಶ್ಲೀಲ ಪದಗಳಿಂದ  ನಿಂದಿಸಿದ ಆರೋಪ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನದೂರು ನೀಡಿದ ಹೆಬ್ಬಾಳ್ಕರ್ ಸಿಟಿ ರವಿ ಬಂಧನ

The Karnataka Today

ಅಮರನಾಥ ಯಾತ್ರೆಗೆ ಭದ್ರತೆಗಾಗಿ ನಿಯೋಜಿಸಲಾದ ಸುಮಾರು 1200 ಬಿಎಸ್‌ಎಫ್ ಯೋಧರು ಉದಯಪುರದಿಂದ ಜಮ್ಮುವಿಗೆ ಪ್ರಯಾಣ ಬೆಳೆಸಿದ್ದ ರೈಲು ಅತ್ಯಂತ ಕಳಪೆ ಸ್ಥಿತಿ ವ್ಯಾಪಕ ಆಕ್ರೋಶ

The Karnataka Today

Leave a Comment