thekarnatakatoday.com
News

ಮುಖ್ಯಮಂತ್ರಿ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿ ವಜಾ ಆದೇಶ

“ಸಿಎಂ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಯನ್ನು ಇಂದು ವಜಾ ಮಾಡಲಾಗಿದೆ.

ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ಸಿಬ್ಬಂದಿಯನ್ನು ಇಂದು ಮಧ್ಯಾಹ್ನದಿಂದಲೇ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು, ರಾಮನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ

ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಸರ್ಕಾರದ ಸಹಾಯಕರು,

ಕಿರಿಯ ಸಹಾಯಕರು ದಲಾಯತ್ ಹುದ್ದೆಯಲ್ಲಿದ್ದವರನ್ನು ಸೇವೆಯಿಂದ ವಜಾ ಮಾಡಲಾಗಿದೆ

. ಈ ಬಗ್ಗೆ ಸಿಎಂ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದೆ.

ಇಂದು ಮಧ್ಯಾಹ್ನದಿಂದಲೇ ಕೆಲಸಕ್ಕೆ ಬಾರದಂತೆ ಸೂಚಿಸಲಾಗಿದೆ.

Related posts

ಮುಗಿಯದ ಶ್ರೀರಾಮಲು -ರೆಡ್ಡಿ ಜಟಾಪಟಿ ಶ್ರೀರಾಮಲು ಬೆಂಬಲಿಗರಿಂದ ಜನಾರ್ದನ್ ರೆಡ್ಡಿ ವಿರುದ್ಧ ದೂರು

The Karnataka Today

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರಕ್ಕಾಗಿ ಅಧಿಕಾರಿಗಳ ಬಲಿ ಪಡೆಯುತ್ತಿದೆ ಆರ್ ಅಶೋಕ್

The Karnataka Today

ತಮಿಳು ಚಿತ್ರ ಗಳನ್ನು ಹಿಂದಿಗೆ ಡಬ್ ಮಾಡಬೇಡಿ : ತಮಿಳುನಾಡಿನ ಹಿಂದಿ ವಿರೋಧಿ ನಿಲುವಿಗೆ ಪವನ್ ಕಲ್ಯಾಣ್ ಟೀಕೆ

The Karnataka Today

Leave a Comment