ಮೈಕ್ರೋ ಫೈನಾನ್ಸ್ ರಿಕವರಿ ಆಶ್ರಫ್ ನಿಂದ ಸಾಲಗಾರ ಮಹಿಳೆಗೆ ಕಿರುಕುಳ ಪ್ರಕರಣ ದಾಖಲು

67

ಪುಷ್ಪಲತಾ ಬಡಾ ಗ್ರಾಮ, ಕಾಪು  ಇವರು ಸುಮಾರು 6 ತಿಂಗಳ ಹಿಂದೆ ಅಂದರೆ 2024 ನವೆಂಬರ್ ತಿಂಗಳ ಮೊದಲನೇ ವಾರದಲ್ಲಿ ಮುಕ್ಕದ ಸಾನಿಧ್ಯ ಪೈನಾನ್ಸ್‌ ನಲ್ಲಿ ರೂ 30000/- ಸಾಲ ಪಡೆದುಕೊಂಡಿದ್ದು

ಸಾಲದ ಕಂತುಗಳನ್ನು ಪ್ರತೀ ತಿಂಗಳು ಗೂಗಲ್‌ ಪೇ ಹಾಗೂ ಕೆಲವೊಮ್ಮೆ ನಗದಾಗಿ ಮುಖಾಂತರ ಪೈನಾನ್ಸ್‌ ನವರಿಗೆ ಪಾವತಿ ಮಾಡುತ್ತಿದ್ದು,

ಸಾಲ ಮರುಪಾವತಿ ಮಾಡಲು ತಡವಾದುದಕ್ಕೆ ಇತ್ತೀಚೆಗೆ ಒಂದು ವಾರದಿಂದ ಸದ್ರಿ ಪೈನಾನ್ಸ್‌ ನ ರಿಕವರಿ ಆಫೀಸರ್‌ ಅಶ್ರಫ್‌ ಹಾಗೂ ಇತರರು ಪುಷ್ಪಲತಾರ

ಮನೆಗೆ ಪದೇ ಪದೇ ಬಂದು ಸಾಲವನ್ನು ಸರಿಯಾದ ಸಮಯಕ್ಕೆ ಕಟ್ಟದಿದ್ದರೆ ತಲೆ ಒಡೆದು ಸಾಯಿಸುತ್ತೇವೆ ಎಂಬುದಾಗಿ ಜೀವ ಬೆದರಿಕೆ ಹಾಕುತ್ತಿದ್ದು, ಅಲ್ಲದೆ ಅವಮಾನ ಮಾಡಿರುವುದಾಗಿದೆ.

ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 48/2025 ಕಲಂ: 8, 12 ಕರ್ನಾಟಕ ಮೈಕ್ರೋ ಲೋನ್ ಅಂಡ್ ಸ್ಮಾಲ್ ಲೋನ್ ಪ್ರಿವೆನ್ಷನ್ ಆಫ್ ಕಾನ್ ಕ್ರೀವ್ ಆಕ್ಷನ್ ಆರ್ಡಿನೆನ್ಸ್ 2025 ಮತ್ತು ಕಲಂ: 329(3), 126(2), 351(2)(3) ಜೊತೆಗೆ 3(5) BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Leave a comment

Leave a Reply

Your email address will not be published. Required fields are marked *

Related Articles

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...