ಮೈಕ್ರೋ ಫೈನಾನ್ಸ್ ರಿಕವರಿ ಆಶ್ರಫ್ ನಿಂದ ಸಾಲಗಾರ ಮಹಿಳೆಗೆ ಕಿರುಕುಳ ಪ್ರಕರಣ ದಾಖಲು

50

ಪುಷ್ಪಲತಾ ಬಡಾ ಗ್ರಾಮ, ಕಾಪು  ಇವರು ಸುಮಾರು 6 ತಿಂಗಳ ಹಿಂದೆ ಅಂದರೆ 2024 ನವೆಂಬರ್ ತಿಂಗಳ ಮೊದಲನೇ ವಾರದಲ್ಲಿ ಮುಕ್ಕದ ಸಾನಿಧ್ಯ ಪೈನಾನ್ಸ್‌ ನಲ್ಲಿ ರೂ 30000/- ಸಾಲ ಪಡೆದುಕೊಂಡಿದ್ದು

ಸಾಲದ ಕಂತುಗಳನ್ನು ಪ್ರತೀ ತಿಂಗಳು ಗೂಗಲ್‌ ಪೇ ಹಾಗೂ ಕೆಲವೊಮ್ಮೆ ನಗದಾಗಿ ಮುಖಾಂತರ ಪೈನಾನ್ಸ್‌ ನವರಿಗೆ ಪಾವತಿ ಮಾಡುತ್ತಿದ್ದು,

ಸಾಲ ಮರುಪಾವತಿ ಮಾಡಲು ತಡವಾದುದಕ್ಕೆ ಇತ್ತೀಚೆಗೆ ಒಂದು ವಾರದಿಂದ ಸದ್ರಿ ಪೈನಾನ್ಸ್‌ ನ ರಿಕವರಿ ಆಫೀಸರ್‌ ಅಶ್ರಫ್‌ ಹಾಗೂ ಇತರರು ಪುಷ್ಪಲತಾರ

ಮನೆಗೆ ಪದೇ ಪದೇ ಬಂದು ಸಾಲವನ್ನು ಸರಿಯಾದ ಸಮಯಕ್ಕೆ ಕಟ್ಟದಿದ್ದರೆ ತಲೆ ಒಡೆದು ಸಾಯಿಸುತ್ತೇವೆ ಎಂಬುದಾಗಿ ಜೀವ ಬೆದರಿಕೆ ಹಾಕುತ್ತಿದ್ದು, ಅಲ್ಲದೆ ಅವಮಾನ ಮಾಡಿರುವುದಾಗಿದೆ.

ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 48/2025 ಕಲಂ: 8, 12 ಕರ್ನಾಟಕ ಮೈಕ್ರೋ ಲೋನ್ ಅಂಡ್ ಸ್ಮಾಲ್ ಲೋನ್ ಪ್ರಿವೆನ್ಷನ್ ಆಫ್ ಕಾನ್ ಕ್ರೀವ್ ಆಕ್ಷನ್ ಆರ್ಡಿನೆನ್ಸ್ 2025 ಮತ್ತು ಕಲಂ: 329(3), 126(2), 351(2)(3) ಜೊತೆಗೆ 3(5) BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Leave a comment

Leave a Reply

Your email address will not be published. Required fields are marked *

Related Articles

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...