ದ.ಕ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಐಕಳಬಾವ ಡಾ! ದೇವಿಪ್ರಸಾದ್ ಶೆಟ್ಟಿ ಯವರಿಗೆ ವಿಶ್ವಾಸ್ ವಿ‌.ಅಮೀನ್ ನೇತೃತ್ವದಲ್ಲಿ ಅಭಿನಂದನೆ

29

ಪಡುಬಿದ್ರಿ ಎ:27 :- ದ.ಕ ಹಾಲು ಉತ್ಪಾದಕರ ಒಕ್ಕೂಟದ ಅಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರಾದ ಐಕಳಬಾವ ಡಾ! ದೇವಿಪ್ರಸಾದ್ ಶೆಟ್ಟಿಯವರ ನೇತೃತ್ವದ ತಂಡ ಭರ್ಜರಿ ಬಹುಮತದಿಂದ ಜಯಭೇರಿ

ಜಯ ಸಾಧಿಸಿದ್ದು ಈ ಸಲುವಾಗಿ ಐಕಳಬಾವ ಡಾ! ದೇವಿಪ್ರಸಾದ್ ಶೆಟ್ಟಿಯವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಯಿತು..

ಈ ಸಂದರ್ಭದಲ್ಲಿ ಪಡುಬಿದ್ರಿ ರೋಟರಿ ಪೂರ್ವ ಅಧ್ಯಕ್ಷ ಸಂತೋಷ್ ಪಡುಬಿದ್ರಿ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ , ರೌನಕ್ ಪುತ್ರನ್ ಪಡುಬಿದ್ರಿ ಉಪಸ್ಥಿತರಿದ್ದರು….

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...