thekarnatakatoday.com
Karavali Karnataka

ದ.ಕ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಐಕಳಬಾವ ಡಾ! ದೇವಿಪ್ರಸಾದ್ ಶೆಟ್ಟಿ ಯವರಿಗೆ ವಿಶ್ವಾಸ್ ವಿ‌.ಅಮೀನ್ ನೇತೃತ್ವದಲ್ಲಿ ಅಭಿನಂದನೆ

ಪಡುಬಿದ್ರಿ ಎ:27 :- ದ.ಕ ಹಾಲು ಉತ್ಪಾದಕರ ಒಕ್ಕೂಟದ ಅಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರಾದ ಐಕಳಬಾವ ಡಾ! ದೇವಿಪ್ರಸಾದ್ ಶೆಟ್ಟಿಯವರ ನೇತೃತ್ವದ ತಂಡ ಭರ್ಜರಿ ಬಹುಮತದಿಂದ ಜಯಭೇರಿ

ಜಯ ಸಾಧಿಸಿದ್ದು ಈ ಸಲುವಾಗಿ ಐಕಳಬಾವ ಡಾ! ದೇವಿಪ್ರಸಾದ್ ಶೆಟ್ಟಿಯವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಯಿತು..

ಈ ಸಂದರ್ಭದಲ್ಲಿ ಪಡುಬಿದ್ರಿ ರೋಟರಿ ಪೂರ್ವ ಅಧ್ಯಕ್ಷ ಸಂತೋಷ್ ಪಡುಬಿದ್ರಿ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ , ರೌನಕ್ ಪುತ್ರನ್ ಪಡುಬಿದ್ರಿ ಉಪಸ್ಥಿತರಿದ್ದರು….

Related posts

ಉಡುಪಿ ಜಿಲ್ಲಾ ಕಾಂಗ್ರೆಸ್ ನಲ್ಲಿ ವ್ಯಕ್ತಿ ಪೂಜೆಗೆ ಕಾರ್ಯಕರ್ತರ ಆಕ್ರೋಶ ಜಿಲ್ಲಾ ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ???

The Karnataka Today

ನವೆಂಬರ್ 17,18 ಉಡುಪಿ ನ್ಯಾಯಾಲಯ ಮತ್ತು ವಕೀಲರಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮ

The Karnataka Today

ಮೈಕ್ರೋ ಫೈನಾನ್ಸ್ ರಿಕವರಿ ಆಶ್ರಫ್ ನಿಂದ ಸಾಲಗಾರ ಮಹಿಳೆಗೆ ಕಿರುಕುಳ ಪ್ರಕರಣ ದಾಖಲು

The Karnataka Today

Leave a Comment