Breaking News

KARAVALI KARNATAKA

ಕರಾವಳಿ ಮಂಗಳೂರಿನಿಂದ ಕಾರವಾರದವರೆಗೆ ವ್ಯಾಪಿಸಿದ ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ;

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳನ್ನು ದೇಶದ ಪ್ರಮುಖ ಪ್ರವಾಸೋದ್ಯಮ ಹೂಡಿಕೆ ವಲಯಗಳಾಗಿ ರೂಪಿಸುವ ಉದ್ದೇಶದಿಂದ ‘ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ-2026’ ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು...

Special stories

POLITICS

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ ಕೂಡ ಹೋಯಿತು. ಈಗ ಹೈಕೋರ್ಟ್ ಆದೇಶ ಪ್ರಕಾರ ಅಂಚೆಮತ ಮರು ಎಣಿಕೆ ಆಗಿದೆ. ಮಧ್ಯರಾತ್ರಿಯೇ...