Breaking News

KARAVALI KARNATAKA

21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ, ಹುಕ್ಕಾ ಸೇವನೆಗೆ ಅವಕಾಶ ಪೊಲೀಸರಿಂದ ಮಣಿಪಾಲ್ ಪಬ್ ಗಳ ಮೇಲೆ ದಾಳಿ

ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ ಪೂರೈಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಬಾರ್ ಮತ್ತು ಪಬ್‌ಗಳ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದರು. ದಾಳಿಯ...

Special stories

POLITICS

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ ಕೂಡ ಹೋಯಿತು. ಈಗ ಹೈಕೋರ್ಟ್ ಆದೇಶ ಪ್ರಕಾರ ಅಂಚೆಮತ ಮರು ಎಣಿಕೆ ಆಗಿದೆ. ಮಧ್ಯರಾತ್ರಿಯೇ...