KARAVALI KARNATAKA

ಉಡುಪಿ: ಅಕ್ರಮವಾಗಿ ನಡೆಯುತ್ತಿದ್ದ 109 ಹೋಂಸ್ಟೇ, 21 ರೆಸಾರ್ಟ್‌ಗಳು ಬಂದ್

ಬೆಂಗಳೂರು: ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಉಡುಪಿ ಜಿಲ್ಲೆಯ ಒಟ್ಟು 109 ಹೋಂಸ್ಟೇಗಳು ಮತ್ತು 21 ರೆಸಾರ್ಟ್‌ಗಳನ್ನು ಬಂದ್ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಅಧಿಕಾರಿಗಳು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ....

Special stories

POLITICS

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ ಕೂಡ ಹೋಯಿತು. ಈಗ ಹೈಕೋರ್ಟ್ ಆದೇಶ ಪ್ರಕಾರ ಅಂಚೆಮತ ಮರು ಎಣಿಕೆ ಆಗಿದೆ. ಮಧ್ಯರಾತ್ರಿಯೇ...