Breaking News

KARAVALI KARNATAKA

ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

ಉಡುಪಿ/ಕೋಡವೂರು: ದಿವ್ಯಾಂಗ ರಕ್ಷಣಾ ಸಮಿತಿ (ರಿ.), ಕೋಡವೂರು ಹಾಗೂ MCKS ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್, ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,...

Special stories

POLITICS

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ ಕೂಡ ಹೋಯಿತು. ಈಗ ಹೈಕೋರ್ಟ್ ಆದೇಶ ಪ್ರಕಾರ ಅಂಚೆಮತ ಮರು ಎಣಿಕೆ ಆಗಿದೆ. ಮಧ್ಯರಾತ್ರಿಯೇ...